spot_img
spot_img

ಕಲ್ಲೋಳಿಯಲ್ಲಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಪೂರ್ವಭಾವಿ ಸಭೆ

Must Read

spot_img
- Advertisement -

 

ಮೂಡಲಗಿ: ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಕಾರ್ಯಕ್ರಮದ ಅಂಗವಾಗಿ ಪಂಚಮಸಾಲಿ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಅರಭಾವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೆಟ್ಟಿ ನೀಡಲಿದ್ದಾರೆ ಕಾರಣ ಈ ಕುರಿತು ಕಲ್ಲೋಳ್ಳಿಯ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಸೆ. 23 ರಂದು ಸಂಜೆ 4.30ಕ್ಕೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. 

ಎಲ್ಲ ಗ್ರಾಮಗಳ ಪಂಚಮಸಾಲಿ ಬಂಧುಗಳು ಈ ಸಭೆಯಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಎಲ್ಲರನ್ನು ಕರೆತರಬೇಕು ಎಂದು ಪಂಚಮಸಾಲಿ ಸಮಾಜ ಯುವ ಘಟಕದ ಅಧ್ಯಕ್ಷ ಸಂಗಮೇಶ ಕೌಜಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಗೆ 9449725111 ಸಂಪರ್ಕಿಸಲು ಕೋರಿದ್ದಾರೆ.

- Advertisement -
- Advertisement -

Latest News

ಕಿವುಡ ಮಕ್ಕಳ ಸಂಸ್ಥೆಗೆ ರಾಜ್ಯ ಪ್ರಶಸ್ತಿ

ಕರ್ನಾಟಕ ಸರ್ಕಾರವು ವಿಕಲಚೇತನ ಸೇವಾ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಪರಿಗಣಿಸಿ ಪ್ರಸ್ತುತ 2023ನೇ ಸಾಲಿನ ಉತ್ತಮ ಸಂಸ್ಥೆಯ ವಿಭಾಗದಡಿ ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್,...
- Advertisement -

More Articles Like This

- Advertisement -
close
error: Content is protected !!
Join WhatsApp Group