ವಿಜಯೇಂದ್ರ ಬಂದ ಮೇಲೆ ಪಕ್ಷ ಗಟ್ಟಿಯಾಗಿದೆ – ಪ್ರಭು ಚವ್ಹಾಣ

Must Read

ಬೀದರ – ವಿಜಯೇಂದ್ರ ಪಕ್ಷದ ಅಧ್ಯಕ್ಷ ರಾದ ಮೇಲೆ ಪಕ್ಷ ಗಟ್ಟಿಯಾಗಿದೆ. ಮನೆಜಗಳ ಇದೆ ಅದನ್ನು ಒಪ್ಪುತ್ತೇನೆ ಆದರೆ ನಮ್ಮ ಕೆಲವು ನಾಯಕರ ವರ್ತನೆ ಸರಿಯಲ್ಲ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು

ಗ್ರಾಮ ಸಂಚಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಿಲ್ಲೆಯ ವಡಗಾಂವ್ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಿನ್ನಮತೀಯ ರು ಈ ರೀತಿ ಮಾಡಬಾರದು. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದನಂತರ ರಾಜ್ಯದಲ್ಲಿ ಪಕ್ಷಕ್ಕೆ ಚೈತನ್ಯ ಬಂದಿದೆ. ಅವರು ಉತ್ತಮ ವ್ಯಕ್ತಿ. ಸುಧಾಕರ ಅವರು ಪಕ್ಷಕ್ಕೆ ಈಗ ಬಂದು ಮಾತನಾಡುವುದು ಸರಿಯಲ್ಲ ಎಂದರು.
ವಿಜಯೇಂದ್ರ ಅವರಿಂದಲೇ ಸುಧಾಕರ ಎಂಪಿ ಆಗಿದ್ದಾರೆ. ಯಡಿಯೂರಪ್ಪ, ಅನಂತಕುಮಾರ, ಪ್ರಹ್ಲಾದ ಜೋಶಿಯವರು ಕಟ್ಟಿದ ಪಕ್ಷಕ್ಕೆ ನಮ್ಮ ಉಳಿದ ನಾಯಕರು ಹೀಗೆ ಮಾತನಾಡಬಾರದು. ಭಿನ್ನಮತ ಬಿಡಬೇಕು ಎಂದು ಪ್ರಭು ಚವ್ಹಾಣ ಹೇಳಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group