ಪೇ ಸಿಎಂ ಪೋಸ್ಟರ್ ವಿರುದ್ಧ ಬಿಜೆಪಿ ಟಾಂಗ್

Must Read

ಬೀದರ – ಭಾರತೀಯ ಜನತಾ ಪಕ್ಷದ ವಿರುದ್ಧ ಪೇ ಸಿಎಂ ಚಳವಳಿ ಆರಂಭಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ಕೊಟ್ಟ ಭಾಲ್ಕಿ ಬಿಜೆಪಿ ಯುವ ಮೋರ್ಚಾ ಘಟಕವು ಲಿಂಗಾಯತ ವಿರೋಧಿ ಕಾಂಗ್ರೆಸ್ ಗೆ ಧಿಕ್ಕಾರ ಹಾಕಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನಲ್ಲಿ ಬಿಜೆಪಿ ಘಟಕ ಪ್ರತಿಭಟನೆ ನಡೆಸಿದ್ದು ಲೂಟಿ ರಾಮಯ್ಯಾ ಗೆ ಧಿಕ್ಕಾರ, ಜೈಲುಹಕ್ಕಿ  ಶಿವಕುಮಾರ್ ಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಸ್ ಮೇಲೆ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಇಬ್ಬರೂ ನಾಯಕರ ಭಾವಚಿತ್ರ ಅಂಟಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಅರಭಾವಿಯಲ್ಲಿ ವಿಶ್ವ ಮಣ್ಣು ದಿನಾಚರಣೆ

ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ, ಅರಭಾವಿಯಲ್ಲಿ ದಿನಾಂಕ: ೦೫.೧೨.೨೦೨೫ ರಂದು ವಿಶ್ವ ಮಣ್ಣು ದಿನಾಚರಣೆಯನ್ನು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ತೋಟಗಾರಿಕೆ ವಿಸ್ತರಣಾ ಮತ್ತು...

More Articles Like This

error: Content is protected !!
Join WhatsApp Group