spot_img
spot_img

ಪೇ ಸಿಎಂ ಪೋಸ್ಟರ್ ವಿರುದ್ಧ ಬಿಜೆಪಿ ಟಾಂಗ್

Must Read

spot_img
- Advertisement -

ಬೀದರ – ಭಾರತೀಯ ಜನತಾ ಪಕ್ಷದ ವಿರುದ್ಧ ಪೇ ಸಿಎಂ ಚಳವಳಿ ಆರಂಭಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ಕೊಟ್ಟ ಭಾಲ್ಕಿ ಬಿಜೆಪಿ ಯುವ ಮೋರ್ಚಾ ಘಟಕವು ಲಿಂಗಾಯತ ವಿರೋಧಿ ಕಾಂಗ್ರೆಸ್ ಗೆ ಧಿಕ್ಕಾರ ಹಾಕಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನಲ್ಲಿ ಬಿಜೆಪಿ ಘಟಕ ಪ್ರತಿಭಟನೆ ನಡೆಸಿದ್ದು ಲೂಟಿ ರಾಮಯ್ಯಾ ಗೆ ಧಿಕ್ಕಾರ, ಜೈಲುಹಕ್ಕಿ  ಶಿವಕುಮಾರ್ ಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಬಸ್ ಮೇಲೆ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಇಬ್ಬರೂ ನಾಯಕರ ಭಾವಚಿತ್ರ ಅಂಟಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಬೀದರ್ ನಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ

ಬೀದರ - ನಗರದಲ್ಲಿ ಈ ದಿನ ಬೆಳ್ಳಂಬೆಳಿಗ್ಗೆಯೇ ಲೋಕಾಯುಕ್ತರು ಸದ್ದು ಮಾಡಿದ್ದು ಏಕಕಾಲಕ್ಕೆ ಮೂರು ಕಡೆ ದಾಳಿ ಮಾಡಿ ಹಲವು ದಾಖಲೆ ವಶಪಡಿಸಿಕೊಂಡಿದ್ದಾರೆ. ಪಶು ವಿವಿಯಲ್ಲಿ ಕೆಲಸ...
- Advertisement -

More Articles Like This

- Advertisement -
close
error: Content is protected !!
Join WhatsApp Group