ಎನ್.ಸಿ.ಸಿ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

Must Read

ಮುನವಳ್ಳಿ: ಪಟ್ಟಣದ ಅಜ್ಜಪ್ಪ ಗಡಮಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿಎನ್.ಸಿ.ಸಿ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷರಾಗಿ ಪ್ರೊ. ಸಿ.ಎಸ್. ಬೇರೆನ್ನವರ ಹಾಗೂ ಮುಖ್ಯ ಅತಿಥಿಗಳಾಗಿ ನಿತ್ಯಾನಂದ ಗೌಡರ, ಅರುಣ್ ಹೊನ್ನಳ್ಳಿ ಮತ್ತು ನಂದನ ಪಾಲನಕರ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಸಸಿ ನೆಡಲಾಯಿತು.

ಸಸಿ ನೆಟ್ಟು ಬರ ಅಳಿಸು.ಎಂಬ ಸಂದೇಶವನ್ನು ಈ ಸಂದರ್ಭದಲ್ಲಿ ಸಾರಲಾಯಿತು. ಉಪನ್ಯಾಸಕರಾದ ಆನಂದ್ ಕಡ್ಲೆಪ್ಪನವರ, ಶ್ರೀಧರ ಯಲಿಗಾರ ಮತ್ತು ಎನ್.ಸಿ.ಸಿ ಘಟಕದ ಅಧಿಕಾರಿಗಳಾದ ಪ್ರೊ. ಪೃಥ್ವಿರಾಜ್ ಪಾಟೀಲ್ ಹಾಗೂ ಬೋಧಕೇತರ ವರ್ಗದ ಸಿಬ್ಬಂದಿಗಳು ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group