spot_img
spot_img

ಆರ್.ಎಸ್.ಎಸ್ ಮತ್ತು ರಾಷ್ಟ್ರೀಯ ಸೇವಾಭಾರತಿ ವತಿಯಿಂದ ಸಸಿ ನೆಡುವ ಕಾರ್ಯಕ್ರಮ

Must Read

- Advertisement -

ಸವದತ್ತಿ – ಪಟ್ಟಣದ ಕರೀಕಟ್ಟಿ ರಸ್ತೆ ಪಕ್ಕದಲ್ಲಿರುವ ಕುಮಾರೇಶ್ವರ ಕಾಲೇಜಿನಲ್ಲಿ ಆರ್.ಎಸ್.ಎಸ್ ಮತ್ತು ರಾಷ್ಟ್ರೀಯ ಸೇವಾಭಾರತಿ ವತಿಯಿಂದ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಮಾಡಲಾಯಿತು.

ತಹಶೀಲ್ದಾರ ಪ್ರಶಾಂತ ಬಿ ಪಾಟೀಲ.ತಾಲೂಕು ವೈದ್ಯಾಧಿಕಾರಿ ಡಾಕ್ಟರ ಮಹೇಶ ಚಿತ್ತರಗಿ. ಡಾಕ್ಟರ ಹೇಮಂತ ಭಸ್ಮೇ. ಡಾಕ್ಟರ ನಯನಾ ಭಸ್ಮೇ. ಡಾಕ್ಟರ ನರಸಿಂಹ ಕುಲಕರ್ಣಿ. ನ್ಯಾಯವಾದಿಗಳಾದ ಸಿ ಬಿ ದೊಡಗೌಡರ. ಜಿ ವಾಯ್ ಕರಮಲ್ಲಪ್ಪನವರ ಮತ್ತು ಚಂದ್ರು ಸುತಗಟ್ಟಿ. ಪುರಸಭೆ ಸಿಬ್ಬಂದಿಗಳಾದ ಟಿ ಎಚ್ ಆನಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ನಿರ್ದೇಶಕರಾಗಿ ಶ್ರೀಮತಿ ದಯಾಶೀಲ 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ಬೆಳ್ತಂಗಡಿ ಮೂಲದ ಶ್ರೀಮತಿ ದಯಾಶೀಲರವರು ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗಡೆಯವರ ಆಶೀರ್ವಾದದೊಂದಿಗೆ ಯೋಜನೆಯ ಮುಖ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group