spot_img
spot_img

ಕವನ

Must Read

spot_img
ಕದಿಯಬಲ್ಲರೆ ಭಾವವನ್ನು?
ಅವರಿವರ ಸಾಲುಗಳ
ಕದ್ದು ಕವನ ರಚಿಸ ಬಹುದಲ್ಲದೆ
ಕದಿಯಬಲ್ಲರೆ ಭಾವವನ್ನು?
ಕೃತಿ ಕಳ್ಳತನ ಮಾಡಿ
ವಾಗ್ಮಿ ಎನಿಸಿಕೊಳ್ಳಬಹುದು
ಜ್ಞಾನ ಕಸಿಯಬಹುದೆ ?
ಕೆರೆ ಹಳ್ಳ ನದಿ ಒತ್ತಿ
ನೀರು ಕದಿಯಬಹುದಲ್ಲದೆ
ಕಡಲ ಕದಿಯಬಹುದೆ?
ಹಿತ್ತಾಳೆ ತಿಕ್ಕಿದರೆ
ಹೊಳೆಯುವುದಲ್ಲದೆ
ಅಡವಿಟ್ಟ ಚಿನ್ನಕೆ ಪೈಪೋಟಿಯೇ?
ನವಿಲು ಕುಣಿತ ಕಂಡು
ಕೆ0ಬೂತ ಕುಣಿದೊಡೆ
ರೆಕ್ಕೆ ಕತ್ತರಿಸುವುದು ನೋಡ
ಬಸವ ಪ್ರಿಯ ಶಶಿಕಾಂತ
_______________________
ಡಾ ಶಶಿಕಾಂತ ಪಟ್ಟಣ ರಾಮದುರ್ಗ
- Advertisement -
- Advertisement -

Latest News

 ದಿ. 9 ರಂದು ಕಪ್ಪತಗುಡ್ಡದಲ್ಲಿ 9 ನೇ “ಮಾಸಿಕ ಚಾರಣ ಸಂಭ್ರಮ ಹಾಗೂ ಸಸ್ಯಾನುಭಾವ”

ಗದಗ - ಚಾರಣ ಪ್ರಿಯರು ಮತ್ತು ಸಸ್ಯ ಪ್ರಬೇಧಗಳ ಅಧ್ಯಯನ ನಡೆಸಲು ಕ್ಷೇತ್ರಭೇಟಿ ನೀಡಬಯಸುವ ಸಂಶೋಧನಾಕಾರರಿಗೆ, ಅಧ್ಯಾಪಕರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ, ಆಯುರ್ವೇದ ಹಾಗೂ ಪಾರಂಪರಿಕ ವೈದ್ಯರಿಗೆ,...
- Advertisement -

More Articles Like This

- Advertisement -
close
error: Content is protected !!
Join WhatsApp Group