ಕವನ

Must Read

ಸಮ್ಮಿಲನ

ಭಾವನೆಗಳ
ತಳುಕಾಟ
ಸ್ನೇಹ ಪ್ರೀತಿಯ
ಹುಡುಕಾಟ
ಭವ ಬಂಧನ
ಸೀಮೆ ದಾಟಿ
ಗಟ್ಟಿಗೊಳ್ಳ ಬೇಕು
ಮನಸ್ಸು ಕನಸುಗಳ
ಸಮ್ಮಿಲನ
ಹೃದಯ ಬೆಸುಗೆ
ಯಾರೂ ಇರದ
ಪುಟ್ಟ ವಿಶ್ವ
ಆನಂದ ಸಂತಸ
ಸಂಭ್ರಮದ ಜಪ
ಯಾರ ಕಡೆಗೂ
ಅತ್ತ ಇತ್ತ
ನೋಡದೆ
ಮುಂದೆ ಮುಂದೆ
ಸಾಗಬೇಕು
ದೂರ ಅನಂತಕೆ
ಒಲವ ಪ್ರೇಮ
ಹಂಚಿಕೊಂಡು
______________________
ಡಾ ಶಶಿಕಾಂತ ಪಟ್ಟಣ ರಾಮದುರ್ಗ

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group