ಕವನ ; ಯುದ್ಧ ಬೇಡ

Must Read

ಯುದ್ಧ ಬೇಡ

ಯುದ್ಧ ಬೇಡ
ಬುದ್ಧ ಬರಲಿ
ಶುದ್ಧ ಬದುಕು
ಕಾಣುವ

ದ್ವೇಷ ಮರೆತು
ಬಸವ ಬರಲಿ
ದುಡಿದು ತಿನ್ನಲು
ಕಲಿಯುವ

ಕ್ರೂರತನ ಬಿಟ್ಟು
ಕರೆಯಬೇಕು ಮಹಾವೀರನ
ಶಾಂತಿ ಮಂತ್ರವ
ಜಪಿಸಲು

ಸಮತೆ ಪ್ರೀತಿ ಪಸರಿಸಲು
ಅಂಬೇಡ್ಕರ್ ರ
ಸಂವಿಧಾನ ಮತ್ತೆ ಓದು
ಮಾಡ ಬೇಕು

ಗುಲಾಮಗಿರಿಗೆ ಕೊನೆ ಹೇಳಿ
ಸ್ವಾಭಿಮಾನ ಮೆರೆಯುವ
ಬಾಪು ಕನಸಿನ ಗ್ರಾಮ ಭಾರತ
ನಾವು ಗಟ್ಟಿಗೊಳಿಸುವ

ಡಾ ಶಶಿಕಾಂತ ಪಟ್ಟಣ ರಾಮದುರ್ಗ

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group