ಕವನ: ರಕ್ಷಾಬಂಧನ

Must Read

ರಕ್ಷಾಬಂಧನ

ಬಂಧನದಿಂದುಸಿದಾನಂದ ಜನ್ಮ ಜನ್ಮಾಂತರಗಳಿಂದ
ಅನವರತ ಮಧುರ ಸಂಬಂಧ
ಈ ಋಣಾನುಬಂಧll

ಗುರು ಬಂಧು ಬಳಗವೆಲ್ಲ
ಸತಿ ಸುತ ಸ್ನೇಹಿತರೆಲ್ಲ
ಜೀವನ ಯಾತ್ರೆಯಲಿ ಸಂದಿಸುವರೆಲ್ಲ
ಬಂಧನ ಮಂದಿರ ಕಟ್ಟುವರೆಲ್ಲll

ಹೊಸೆಯುವ ನೂಲಿನೆಳೆಯಲ್ಲ
ಬೆಸೆಯುವ ಲೋಹಗಳಲ್ಲ
ಹೃದಯಗಳ ಮಿಡಿತವೆಲ್ಲ
ಬಂಧನ ದೇವರ ಅನುಗ್ರಹವೆಲ್ಲ ll

ಬಂದು ಹೋಗುವ ಸಂಭ್ರಮವಲ್ಲ
ಅಗೋಚರ ಭಾವ ಬಂಧನವೆಲ್ಲ
ಅಗಣಿತ ಪ್ರೇಮ ಸಾಕ್ಷಾತ್ಕಾರವೆಲ್ಲ
ಈ ರಕ್ಷಾಬಂಧನ ಅನುಪಮವೆಲ್ಲll


ಶಿವಪ್ಪ ವ ಕಾಕೋಳ ಶಿಕ್ಷಕರು, ನೆಲೋಗಲ್ಲ
(ಎಸ್ವಿಕೆ ಸೂರಣಗಿ) 8970668017

Latest News

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು – ರಾಮಚಂದ್ರ ಕಾಕಡೆ

ಮೂಡಲಗಿ- ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ಸಾಧನೆ ಮಾಡುವುದರೊಂದಿಗೆ ಗುಣ ಮಟ್ಟದ ಶಿಕ್ಷಣ ಪಡೆದು ಮಾನವೀಯ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗುಣಮಟ್ಟದ ಸ್ಥಾನ ಪಡೆಯಲು...

More Articles Like This

error: Content is protected !!
Join WhatsApp Group