spot_img
spot_img

ಕವನ: ರಕ್ಷಾಬಂಧನ

Must Read

- Advertisement -

ರಕ್ಷಾಬಂಧನ

ಬಂಧನದಿಂದುಸಿದಾನಂದ ಜನ್ಮ ಜನ್ಮಾಂತರಗಳಿಂದ
ಅನವರತ ಮಧುರ ಸಂಬಂಧ
ಈ ಋಣಾನುಬಂಧll

ಗುರು ಬಂಧು ಬಳಗವೆಲ್ಲ
ಸತಿ ಸುತ ಸ್ನೇಹಿತರೆಲ್ಲ
ಜೀವನ ಯಾತ್ರೆಯಲಿ ಸಂದಿಸುವರೆಲ್ಲ
ಬಂಧನ ಮಂದಿರ ಕಟ್ಟುವರೆಲ್ಲll

ಹೊಸೆಯುವ ನೂಲಿನೆಳೆಯಲ್ಲ
ಬೆಸೆಯುವ ಲೋಹಗಳಲ್ಲ
ಹೃದಯಗಳ ಮಿಡಿತವೆಲ್ಲ
ಬಂಧನ ದೇವರ ಅನುಗ್ರಹವೆಲ್ಲ ll

- Advertisement -

ಬಂದು ಹೋಗುವ ಸಂಭ್ರಮವಲ್ಲ
ಅಗೋಚರ ಭಾವ ಬಂಧನವೆಲ್ಲ
ಅಗಣಿತ ಪ್ರೇಮ ಸಾಕ್ಷಾತ್ಕಾರವೆಲ್ಲ
ಈ ರಕ್ಷಾಬಂಧನ ಅನುಪಮವೆಲ್ಲll


ಶಿವಪ್ಪ ವ ಕಾಕೋಳ ಶಿಕ್ಷಕರು, ನೆಲೋಗಲ್ಲ
(ಎಸ್ವಿಕೆ ಸೂರಣಗಿ) 8970668017

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group