spot_img
spot_img

ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Must Read

- Advertisement -

ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಕರ್ನಾಟಕ ಸಂಭ್ರಮ 50’ ಹಾಗೂ ‘ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ’ ಘೋಷಣೆ ನಿಮಿತ್ತವಾಗಿ ಜುಲೈ ತಿಂಗಳಿನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.

ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಬಸವಣ್ಣನವರು, ಶರಣ ಸಂಸ್ಕೃತಿ, ವಚನ ಸಾಹಿತ್ಯ, ಶರಣರ ಬದುಕು- ಬರಹ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಕವನಗಳನ್ನು ಆಹ್ವಾನಿಸಲಾಗಿದೆ.

ಕವನ 30 ಸಾಲುಗಳಿಗೆ ಮಿಕ್ಕದಂತೆ ಡಿಟಿಪಿ ಮಾಡಿಸಿ ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ಜೂನ 30 ರ ಒಳಗಾಗಿ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಇವರ ಇಮೇಲ್ nrthakkai@gmail.com ವಿಳಾಸಕ್ಕೆ ಕಳಿಸುವುದು.

- Advertisement -

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9945326808/8861325272/9535653166 ಸಂಪರ್ಕಿಸಬೇಕೆಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ.ಪ್ರಕಾಶ ಮೆಳವಂಕಿ, ಶ್ರೀಮತಿ ಮಂಜುಳಾ ಶೆಟ್ಟರ, ಗೌರವ ಕೋಶಾಧ್ಯಕ್ಷರಾದ ಮಹೇಶ ಕೋಟಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಂಗದಿಂ ಮಾನವನು ಜನಿಸಿಬಂದೆನ್ನುವರು ಈಗಿರುವ ಮಂಗದಿಂ ಜನಿಸನೇಕೆ ? ಮಂಗ ಮಾನಸದಿಂದ ಮನುಜ‌ ಮಾನಸವೆಂಬ ಸಿದ್ಧಾಂತ ಸರಿಯೇನೋ ! - ಎಮ್ಮೆತಮ್ಮ ಶಬ್ಧಾರ್ಥ ಮಂಗ = ಕೋತಿ. ಮಾನಸ = ಮನ. ಮನುಜ...
- Advertisement -

More Articles Like This

- Advertisement -
close
error: Content is protected !!
Join WhatsApp Group