spot_img
spot_img

ಕವನ: ದುಷ್ಟರೆ ಎಚ್ಚರ !!

Must Read

- Advertisement -

ದುಷ್ಟರೆ ಎಚ್ಚರ !!

ಸ್ವಂತ ನೆಮ್ಮದಿಗಾಗಿ
ಸ್ವಂತ ಸ್ವಾರ್ಥಕ್ಕಾಗಿ
ಸ್ವಂತ ಗೆಲ್ಲುವಿಕೆಗಾಗಿ
ಸ್ವಂತ ಪ್ರತಿಷ್ಠೆಗಾಗಿ
ಸ್ವಹಿತ ಸಾಧನೆಗಾಗಿ
ಪವಿತ್ರ ಮನಗಳನ್ನು
ಮರ್ಯಾದೆಗಂಜಿ ಬಾಳುವವರ
ಮುಗ್ಧ ಹೃದಯಿಗಳ ಜೇವನವನ್ನು ದುರ್ಮಾರ್ಗದಿಂದ
ದುಷ್ಟ ಶಕ್ತಿಗಳ
ಪ್ರಯೋಗದಿಂದ
ಗೌರವದಿಂದ ಬಾಳುವವರ
ಬದುಕಿಗೆ ಬರೆ ಹಾಕಬಾರದು
ಮಾತಿನಿಂದ ಇನ್ನೊಬ್ಬರ ಮನ ನೋಯಿಸಬಾರದು
ಒಳ್ಳೆಯವರ ಕಣ್ಣೀರಿಗೆ ಕಾರಣವಾಗಬಾರದು
ಅವರ ಪಾಲಿನ ಬದುಕು ಅವರಿಗಿರಬೇಕು.
ನೀತಿವಂತರ ಉತ್ತಮ
ಸುಖಜೀವನವನ್ನು ನೋಡಿ
ಸಂತೋಷ ಪಡಬೇಕು
ಕೆಟ್ಟದ್ದು ಮಾಡಬಾರದು.
ಬೆನ್ನಿಗೆ ಚೂರಿ ಹಾಕೋ ಕೆಟ್ಟ
ಕೆಲಸ ಮಾಡಬಾರದು
ಹಾಗೇನಾದ್ರೂ ಮೋಸ ಮಾಡಿದ್ರೆ ಅದು ಅವರಿಗೆಸಗಿದ
ಸಾವಿರ ಪಟ್ಟು ನಿಮಗೆ
ಕೆಟ್ಟದ್ದಾಗುತ್ತದೆ ಇದು
ಈ ಕಲಿಗಾಲದ ಕಲ್ಕಿಯ
ಮಹಿಮೆ.
ದುಷ್ಟ ಕೆಲಸ ಮಾಡೋ ದುರ್ಜನರೇ
ಎಚ್ಚರ ಎಚ್ಚರ ಎಚ್ಚರ…


ಉಮಾದೇವಿ. ಯು. ತೋಟಗಿ
ಸ. ಶಿ. ಸ. ಹಿ. ಪ್ರಾ. ಶಾ. ರಾಮಪುರ.
ತಾ. ಸವದತ್ತಿ. ಜಿ. ಬೆಳಗಾವಿ

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group