ಭಕ್ತಿಪೂರ್ವಕ ಡಾನ್ಸ್ ಮಾಡಿದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ

Must Read

ಬೀದರ – ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ ಅವರು ಕಮಲನಗರ ತಾಲ್ಲೂಕಿನ ಹೋಳಸಮುದ್ರ ಗ್ರಾಮಕ್ಕೆ ಭೇಟಿ ನೀಡಿ, ಅಖಂಡ ಹರಿನಾಮ ಸಪ್ತಾಹದಲ್ಲಿ ಪಾಲ್ಗೊಂಡು ಡ್ಯಾನ್ಸ್ ಮಾಡಿದರು.

ನಮ್ಮ ಭವ್ಯ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಪ್ರಮುಖ ಪಾತ್ರವಹಿಸುತ್ತವೆ. ಜನತೆ ಇಂದಿಗೂ ಭಕ್ತಿಯಿಂದ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತೋಷದ ವಿಷಯ ಎಂದು ಅವರು ಹೇಳಿದರು.

ಕೀರ್ತನಕಾರರಾದ ಏಕನಾಥ ಮಹಾರಾಜ ಅವರೊಂದಿಗೆ ಸಚಿವ ಪ್ರಭು ಚವ್ಹಾಣ ಅವರು ಭಜನೆಗೆ ಭಕ್ತಿಪೂರ್ವಕವಾಗಿ ಕೆಲಹೊತ್ತು ಹೆಜ್ಜೆ ಹಾಕಿ ಡ್ಯಾನ್ಸ್ ಮಾಡಿ ಗಮನ ಸೆಳೆದರು.

Latest News

ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ

ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...

More Articles Like This

error: Content is protected !!
Join WhatsApp Group