ಮಡ್ಡಿ ಈರಣ್ಣನ ಜಾತ್ರೆ ನಿಮಿತ್ತ ಪ್ರವಚನ ಕಾರ್ಯಕ್ರಮ

Must Read

ಮೂಡಲಗಿ – ಸಮೀಪದ ನಾಗನೂರಿನ ಶ್ರೀ ಮಡ್ಡಿ ಈರಣ್ಣ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ದಿ. ೨೫ ರಿಂದ ಅಗಷ್ಟ್ ೧೦ ರ ವರೆಗೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರವಚನ ಕಾರ್ಯಕ್ರಮ ನಡೆಯಲಿದೆ.

ಸಿದ್ಧಾರೂಢರ ಮಠ ಶಿವಯೋಗಾಶ್ರಮ ಮುಧೋಳ ರನ್ನ ಬೆಳಗಲಿಯ ಪರಮಪೂಜ್ಯ ಶ್ರೀ ಸಿದ್ಧರಾಮ ಶಿವಯೋಗಿಗಳು ಈ ಪ್ರವಚನ ನಡೆಸಿಕೊಡಲಿದ್ದಾರೆ.

ಪ್ರತಿದಿನ ರಾತ್ರಿ ೭.೩೦ ರಿಂದ ೯.೦೦ ರ ವರೆಗೆ ಪ್ರವಚನ ನಡೆಯಲಿದ್ದು ಅನ್ನ ಪ್ರಸಾದ ವ್ಯವಸ್ಥೆ ಪ್ರತಿದಿನ ಇರುತ್ತದೆ ಸಕಲ ಸದ್ಬ್ಭಕ್ತರು ಪ್ರವಚನ ಆಲಿಸಿ ಪುನೀತರಾಗಬೇಕೆಂದು ಶ್ರೀ ಮಡ್ಡಿ ಈರಣ್ಣ ದೇವಸ್ಥಾನ ಕಮಿಟಿ ಮನವಿ ಮಾಡಿದೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group