spot_img
spot_img

ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿ ಪ್ರದಾನ

Must Read

- Advertisement -

ಸಿಂದಗಿ; ಗೋಲಗೇರಿಯ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿಗೆ ಬೆಳಗಾವಿ ಜಿಲ್ಲೆಯ ಬ್ಯಾಕೂಡದ ಕನಕಶ್ರೀ ಪ್ರಕಾಶನದಿಂದ ಧಾರವಾಡದ ರಂಗಾಯಣದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಮ್ಮಿಗಟಿಯ ಪೂಜ್ಯ ಶ್ರೀ ದಯಾನಂದ ಸ್ವಾಮೀಜಿ, ಬೆಳ್ಳೇರಿಯ ಪೂಜ್ಯಶ್ರೀ ಡಾ. ಬಸವಾನಂದ ಸ್ವಾಮೀಜಿ, ಸಾಹಿತಿ ಅರುಣಕುಮಾರ ರಾಜಮಾನೆ, ಡಾ.ಸುರೇಶ ಕಮ್ಮಾರ, ಪತ್ರಕರ್ತ ಡಾ.ಎಸ್.ಎಸ್.ಪಾಟೀಲ, ಸಿದ್ರಾಮ ನಿಲಜಗಿ ಸೇರಿದಂತೆ ಇನ್ನಿತರ ಸಾಹಿತಿ ಕಲಾವಿದರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group