ಹೆಬ್ಬಾಳಕರ ಭೇಟಿಯಾದ ಕಸಾಪ ಅಧ್ಯಕ್ಷರು

Must Read

ಬೆಳಗಾವಿ – ಬೆಳಗಾವಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಶ ಹಂಜಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಭೇಟಿಯಾಗಿ ಗಡಿ ತಾಲೂಕಿನ ಕನ್ನಡಪರ ಕೆಲಸಗಳಿಗೆ ಮತ್ತು ಸಾಹಿತ್ಯಕ ಚಟುವಟಿಕೆಗಳಿಗೆ ಸಹಕಾರ ನೀಡಲು ವಿನಂತಿಸಿದರು.

ಸಾಹಿತ್ಯ ಪರಿಷತ್ತಿನ ಮುಂದಿನ ಕಾರ್ಯಕ್ರಮಗಳ ರೂಪರೇಷೆಗಳ ಬಗ್ಗೆಯೂ ಹಂಜಿಯವರು ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಕಾರ್ಯದರ್ಶಿ ಎಂ.ವೈ. ಮೆಣಸಿನಕಾಯಿ ಸೇರಿದಂತೆ ಸಾಹಿತಿಗಳು ಉಪಸ್ಥಿತರಿದ್ದರು

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group