ಜೆಡಿಎಸ್ ಪ್ರಚಾರದ ವೇಳೆ ಮೋದಿ ಪರ ಘೋಷಣೆ

Must Read

ಬೀದರ: ಜೆಡಿಎಸ್ ಟಿಕೆಟ್ ಆಕಾಂಕ್ಷಿ ಜೈ ಸಿಂಗ್ ರಾಠೋಡ ಅವರ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಾಳೆಗಾಂವ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು ಜೆಡಿಎಸ್ ಕಾರ್ಯಕರ್ತರು ಹಾಕಿದ ಶಾಲಲಗಳನ್ನೂ ಕಸಿದು ಸುಟ್ಟು ಹಾಕಿದರು.

ಪ್ರಭು ಚವ್ಹಾಣ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು ಮೋದಿ ಮೋದಿ ಎನ್ನುವ ಘೋಷಣೆ ಕೂಗಿ ಜೆಡಿಎಸ ಆಕಾಂಕ್ಷಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group