spot_img
spot_img

ಜೆಡಿಎಸ್ ಪ್ರಚಾರದ ವೇಳೆ ಮೋದಿ ಪರ ಘೋಷಣೆ

Must Read

- Advertisement -

ಬೀದರ: ಜೆಡಿಎಸ್ ಟಿಕೆಟ್ ಆಕಾಂಕ್ಷಿ ಜೈ ಸಿಂಗ್ ರಾಠೋಡ ಅವರ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಾಳೆಗಾಂವ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು ಜೆಡಿಎಸ್ ಕಾರ್ಯಕರ್ತರು ಹಾಕಿದ ಶಾಲಲಗಳನ್ನೂ ಕಸಿದು ಸುಟ್ಟು ಹಾಕಿದರು.

ಪ್ರಭು ಚವ್ಹಾಣ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು ಮೋದಿ ಮೋದಿ ಎನ್ನುವ ಘೋಷಣೆ ಕೂಗಿ ಜೆಡಿಎಸ ಆಕಾಂಕ್ಷಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group