spot_img
spot_img

ಪ್ರೊ.ಎನ್.ಎಸ್. ಸತೀಶ್ ಅವರಿಗೆ ಪಿಹೆಚ್.ಡಿ ಪದವಿ

Must Read

spot_img
- Advertisement -

ಬೆಂಗಳೂರು – ಡಾ.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಶೇಷಾದ್ರಿಪುರಂ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್.ಎಸ್.ಸತೀಶ್ ಅವರು “ಅನಂತ ಮೂರ್ತಿ, ಲಂಕೇಶ್ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣಕತೆಗಳಲ್ಲಿ ಲೋಹಿಯಾ ಚಿಂತನೆಗಳು” ಎಂಬ ವಿಷಯದ ಕುರಿತು ಸಲ್ಲಿಸಿದ ಸಂಶೊಧನಾ ಮಹಾಪ್ರಬಂಧಕ್ಕೆ ಜೈನ್ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ನೀಡಿದೆ.

- Advertisement -
- Advertisement -

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -

More Articles Like This

- Advertisement -
close
error: Content is protected !!
Join WhatsApp Group