ಬೆಂಗಳೂರು – ಡಾ.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಶೇಷಾದ್ರಿಪುರಂ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್.ಎಸ್.ಸತೀಶ್ ಅವರು “ಅನಂತ ಮೂರ್ತಿ, ಲಂಕೇಶ್ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣಕತೆಗಳಲ್ಲಿ ಲೋಹಿಯಾ ಚಿಂತನೆಗಳು” ಎಂಬ ವಿಷಯದ ಕುರಿತು ಸಲ್ಲಿಸಿದ ಸಂಶೊಧನಾ ಮಹಾಪ್ರಬಂಧಕ್ಕೆ ಜೈನ್ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ನೀಡಿದೆ.
Previous article
Next article
Latest News
ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ
ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

