ಬಕ್ರಿದ್ ಹಬ್ಬಕ್ಕೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

Must Read

ಬೀದರ – ಗಡಿ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಳಿ ಮಂಗಳವಾರ ಬಕ್ರೀದ್ ಹಬ್ಬದ ಪ್ರಯುಕ್ತ ಸಾಗಿಸಲಾಗುತ್ತಿದೆ ಎನ್ನಲಾದ 15 ಜಾನುವಾರುಗಳನ್ನು ಒಳಗೊಂಡ ಟೆಂಪೋವನ್ನು ಭಾಲ್ಕಿಯ ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎತ್ತು,ಹೋರಿ ಸೇರಿದಂತೆ 15 ವಶಕ್ಕೆ ಪಡೆದು ದನಗಳನ್ನು ಕರಡ್ಯಾಳದ ಗೋಶಾಲೆಗೆ ಕಳುಹಿಸಲಾಗಿದೆ.

ಭಾಲ್ಕಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪಿಎಸ್ಐ, ಮಹೇಂದ್ರ ಕುಮಾರ ಪಶು ಚಿಕಿತ್ಸಾಲಯದ ವೈದ್ಯ ಡಾ. ರಾವಸಾಬ್ ಪಾಟೀಲ್, ಪಶು ಪರಿವೀಕ್ಷಕ ಸತೀಶ್ ಭೋಸಲೆ ಉಪಸ್ಥಿತರಿದ್ದರು.

Latest News

ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ

ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...

More Articles Like This

error: Content is protected !!
Join WhatsApp Group