ಬಕ್ರಿದ್ ಹಬ್ಬಕ್ಕೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

Must Read

ಬೀದರ – ಗಡಿ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಳಿ ಮಂಗಳವಾರ ಬಕ್ರೀದ್ ಹಬ್ಬದ ಪ್ರಯುಕ್ತ ಸಾಗಿಸಲಾಗುತ್ತಿದೆ ಎನ್ನಲಾದ 15 ಜಾನುವಾರುಗಳನ್ನು ಒಳಗೊಂಡ ಟೆಂಪೋವನ್ನು ಭಾಲ್ಕಿಯ ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎತ್ತು,ಹೋರಿ ಸೇರಿದಂತೆ 15 ವಶಕ್ಕೆ ಪಡೆದು ದನಗಳನ್ನು ಕರಡ್ಯಾಳದ ಗೋಶಾಲೆಗೆ ಕಳುಹಿಸಲಾಗಿದೆ.

ಭಾಲ್ಕಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪಿಎಸ್ಐ, ಮಹೇಂದ್ರ ಕುಮಾರ ಪಶು ಚಿಕಿತ್ಸಾಲಯದ ವೈದ್ಯ ಡಾ. ರಾವಸಾಬ್ ಪಾಟೀಲ್, ಪಶು ಪರಿವೀಕ್ಷಕ ಸತೀಶ್ ಭೋಸಲೆ ಉಪಸ್ಥಿತರಿದ್ದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group