Bidar News: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Must Read

ಬೀದರ – ಬಸವಕಲ್ಯಾಣದ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅಸಮಾಧಾನ ಭುಗಿಲೆದ್ದಿದ್ದು ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಖೂಬಾ ಅವರ ಬೆಂಬಲಿಗರು ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದರು.

ಹೊರ ಜಿಲ್ಲೆಯವರಿಗೆ ಟಿಕೆಟ್ ನೀಡಲಾಗಿದೆ ಎಂಬ ಕಾರಣದಿಂದ ಬಸವಕಲ್ಯಾಣದ ಜನರು ಪ್ರತಿಭಟನೆ ಮಾಡಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು.

ಬಸವಕಲ್ಯಾಣ ಉಪಚುನಾವಣೆಗೆ ಶರಣು ಸಲಗರ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group