ಬೀದರ – ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡುವ ಕುರಿತು ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ವಿರೋಧಿಸಿ ಬೀದರನಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಈ ಸಂದರ್ಭದಲ್ಲಿ ಸಚಿವ ಈಶ್ವರಪ್ಪ ರಾಜೀನಾಮೆಗೂ ಒತ್ತಾಯಿಸಿ ಕಾಂಗ್ರೆಸ್ ನಿಂದ ಆಗ್ರಹಿಸಲಾಯಿತು. ಬೀದರ್ ನ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ನ ಹಲವಾರು ಮುಂಖಡರು ಭಾಗಿಯಾಗಿದ್ದರು.