ಶಶಿಕಲಾ ಜೊಲ್ಲೆಯನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ

Must Read

ಬೆಂಗಳೂರು– ಮೊಟ್ಟೆ ಹಗರಣದಲ್ಲಿ ಸಿಲುಕಿದ ಆರೋಪ ಹೊತ್ತಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತ ರು ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದರು.

ಭ್ರಷ್ಟಾಚಾರ ಆರೋಪ ಹೊತ್ತವರನ್ನು ಸಂಪುಟದಲ್ಲಿ ಸೇರಿಸಿಕೊಂಡಿರುವ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಚಿವೆ ಜೊಲ್ಲೆಯವರ ಪ್ರತಿಕೃತಿ ದಹಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಮಧ್ಯೆ ಗೋಕಾಕದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರು ಶಶಿಕಲಾ ಜೊಲ್ಲೆಯವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group