ರಾಹುಲ್ ಅನರ್ಹತೆ ಕಡಾಡಿ ಟ್ವೀಟ್

Must Read

ಮೂಡಲಗಿ: ದೇಶದ ಕಾನೂನು ಜನಸಾಮಾನ್ಯರಿಗೂ ಮತ್ತು ಲೋಕಸಭಾ ಸದಸ್ಯರಿಗೂ ಒಂದೇ ಇದೆ ಎನ್ನುವದು ಈ ಮೂಲಕ ಮತ್ತೊಮ್ಮೆ ದೃಢಪಟ್ಟಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಮೋದಿ ಹೆಸರಿನ ಕುರಿತ ಹೇಳಿಕೆಯಿಂದಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರಿಗೆ ೨ ವರ್ಷ ಜೈಲು ಶಿಕ್ಷೆಯ ತೀರ್ಪು ಹಾಗೂ ಅವರ ಅನರ್ಹತೆ  ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಅವರು,ರಾಜಕೀಯ ದುರುದ್ದೇಶಗಳಿಗಾಗಿ ಇಂಥ ಹೇಳಿಕೆಗಳನ್ನು ನೀಡುವವರು ಇನ್ನು ಮುಂದಾದರೂ ಗಂಭೀರವಾಗಿ ವರ್ತಿಸಲು ಕೋರ್ಟ ತೀರ್ಪು ಸಹಕಾರಿಯಾಗಲಿದೆ ಎಂದಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group