spot_img
spot_img

ರಾಹುಲ್ ಅನರ್ಹತೆ ಕಡಾಡಿ ಟ್ವೀಟ್

Must Read

- Advertisement -

ಮೂಡಲಗಿ: ದೇಶದ ಕಾನೂನು ಜನಸಾಮಾನ್ಯರಿಗೂ ಮತ್ತು ಲೋಕಸಭಾ ಸದಸ್ಯರಿಗೂ ಒಂದೇ ಇದೆ ಎನ್ನುವದು ಈ ಮೂಲಕ ಮತ್ತೊಮ್ಮೆ ದೃಢಪಟ್ಟಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಮೋದಿ ಹೆಸರಿನ ಕುರಿತ ಹೇಳಿಕೆಯಿಂದಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರಿಗೆ ೨ ವರ್ಷ ಜೈಲು ಶಿಕ್ಷೆಯ ತೀರ್ಪು ಹಾಗೂ ಅವರ ಅನರ್ಹತೆ  ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಅವರು,ರಾಜಕೀಯ ದುರುದ್ದೇಶಗಳಿಗಾಗಿ ಇಂಥ ಹೇಳಿಕೆಗಳನ್ನು ನೀಡುವವರು ಇನ್ನು ಮುಂದಾದರೂ ಗಂಭೀರವಾಗಿ ವರ್ತಿಸಲು ಕೋರ್ಟ ತೀರ್ಪು ಸಹಕಾರಿಯಾಗಲಿದೆ ಎಂದಿದ್ದಾರೆ.

- Advertisement -
- Advertisement -

Latest News

ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು

ಮೂಡಲಗಿ: ‘ಜನಪದರು ಸೇರಿ ದೈವೀಆರಾಧನೆಯೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಭೇದ ಬಿಟ್ಟು ಸಾಮರಸ್ಯವನ್ನು ಬೆಳೆಸುವುದೇ ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group