ಮಳೆ ಅಬ್ಬರ; ಸಿಡಿಲಿಗೆ ಎರಡು ಎಮ್ಮೆ , ಒಂದು ಕರು ಸಾವು

Must Read

ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗಾಳಿ, ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರು ಸಿಡಿಲು ಬಡಿದು ಮೃತಪಟ್ಟಿವೆ.

ಸುಮಾರು ೪೫ ನಿಮಿಷ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಕೃಷಿ ಉತ್ಪನ್ನಗಳು ಕೂಡ ಹಾಳಾಗಿದ್ದು, ರಂಗಾಪೂರ ಗ್ರಾಮದಲ್ಲಿ ಸಿಡಿಲಿಗೆ ಎರಡು ಎಮ್ಮೆಗಳು ಹಾಗೂ ಒಂದು ಕರು ಮೃತಪಟ್ಟಿವೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group