spot_img
spot_img

“ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್” ಪ್ರತಿಭಾವಂತ ವಿದ್ಯಾರ್ಥಿಗಳ ಆಶಾಕಿರಣ

Must Read

spot_img
- Advertisement -

ಇಂದು ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ವತಿಯಿಂದ KHPS ಶಿವಬಸವ ನಗರದಲ್ಲಿ ಶಾರದಾ ಪ್ರತಿಭಾ ಪೋಷಣ ಉಪಕ್ರಮ ಅಡಿಯಲ್ಲಿ ಅನ್ವಯಿಕ ಗಣಿತ ವಿಷಯದಲ್ಲಿ ಖ್ಯಾತ ತಾಂತ್ರಿಕ ಸಲಹೆಗಾರರೂ, ಸಂಶೋಧಕರು ಹಾಗೂ ಹೈದ್ರಾಬಾದ್ ಐಐಟಿಯ ನಿಕಟಪೂರ್ವ ಪ್ರಾಧ್ಯಾಪಕರಾದ ಡಾ|| ರವೀಂದ್ರ ಎನ್. ಗುರವಣ್ಣವರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಆನ್ಲೈನ್ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳೊಂದಿಗೆ ಹಾಗೂ ಪೋಷಕರೊಂದಿಗೆ ಮುಖಾಮುಖಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ನ ಸಂಸ್ಥಾಪಕ ನಿರ್ದೇಶಕರಾದ ಡಾ. ಶಶಿಕಾಂತ ವಾಯ್. ಕುಲಗೋಡ ಹಾಗೂ ಡಾ. ರವೀಂದ್ರ ಎನ್. ಗುರವಣ್ಣವರ ಇವರು ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಮಕ್ಕಳ ಸರ್ವತೋಮುಖ ವಿಕಾಸ ಕುರಿತಾಗಿ ಪ್ರೇರಣಾತ್ಮಕ ವಿಚಾರಗಳನ್ನು ಹಂಚಿಕೊಂಡರು.

- Advertisement -

ಬಡ ಹಾಗೂ ಸೌಲಭ್ಯವಂಚಿತ ಸರ್ಕಾರಿ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ಭವಿತವ್ಯಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ನಿಟ್ಟಿನಲ್ಲಿ “ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್” ಕಾರ್ಯಗೈಯುತ್ತಿದೆ.

- Advertisement -
- Advertisement -

Latest News

ಮನುಷ್ಯನಿಗೆ ಆಮ್ಲಜನಕ ಎಷ್ಟು ಮುಖ್ಯವೋ ಕಾನೂನು ಅಷ್ಟೇ ಮುಖ್ಯ: ನ್ಯಾಯವಾದಿ ಎಂ ಎಸ್ ಪಾಟೀಲ

ಸಿಂದಗಿ; ಮನುಷ್ಯನಿಗೆ ಆಮ್ಲಜನಕ ಎಷ್ಟು ಮುಖ್ಯವೊ ಅದೇ ರೀತಿ ದಿನನಿತ್ಯ ಜನರ ಮಧ್ಯದಲ್ಲಿ ನಾವು ಬದುಕಬೇಕಾದರೆ ಕಾನೂನಿನ ಚೌಕಟ್ಟಿನಲ್ಲಿ ಬದುಕಬೇಕು. ಸಂವಿಧಾನ ಎಲ್ಲರಿಗೂ ಒಂದೇ ನ್ಯಾಯ...
- Advertisement -

More Articles Like This

- Advertisement -
close
error: Content is protected !!
Join WhatsApp Group