ರಮೇಶ ಭೂಸನೂರ ಮತಯಾಚನೆ

Must Read

ಸಿಂದಗಿ: ವಿಜಯಪೂರ-ಬಾಗಲಕೋಟೆ ವಿಧಾನ ಪರಿಷತ್ತು ಚುನಾವಣೆಯ ಹಿನ್ನೆಲೆಯಲ್ಲಿ ಮತಯಾಚನೆ ಸಮಾರಂಭವನ್ನು ಸಿಂದಗಿ ಮತಕ್ಷೇತ್ರದ ಶಾಸಕರಾದ ರಮೇಶ ಭೂಸನೂರ ಅವರು ತಾಲೂಕಿನ ದೇವಣಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರ್ವ-ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಪಿ.ಎಚ್.ಪೂಜಾರ ಅವರ ಪರವಾಗಿ ಮತವನ್ನು ಚಲಾಯಿಸಬೇಕೆಂದು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು,ಸಿಂದಗಿ ಮಂಡಲದ ಅಧ್ಯಕ್ಷರಾದ ಈರಣ್ಣಾ ರಾವೂರ,ಕಾಶಿನಾಥಗೌಡ ಗಂಗನಳ್ಳಿ, ಶ್ರೀಮಂತಗೌಡ ನಾಗೂರ,ಶರಣಪ್ಪ ಕಣ್ಮೇಶ್ವರ,ಶಂಕರಲಿಂಗ ಕಡ್ಲೇವಾಡ,ಸಿದ್ದು ಹೀರಾಪೂರ,ಬಸವರಾಜ ತಾವರಖೇಡ ಮುಂತಾದವರು ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group