ರಮೇಶ ಭೂಸನೂರ ಮತಯಾಚನೆ

Must Read

ಸಿಂದಗಿ: ವಿಜಯಪೂರ-ಬಾಗಲಕೋಟೆ ವಿಧಾನ ಪರಿಷತ್ತು ಚುನಾವಣೆಯ ಹಿನ್ನೆಲೆಯಲ್ಲಿ ಮತಯಾಚನೆ ಸಮಾರಂಭವನ್ನು ಸಿಂದಗಿ ಮತಕ್ಷೇತ್ರದ ಶಾಸಕರಾದ ರಮೇಶ ಭೂಸನೂರ ಅವರು ತಾಲೂಕಿನ ದೇವಣಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರ್ವ-ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಪಿ.ಎಚ್.ಪೂಜಾರ ಅವರ ಪರವಾಗಿ ಮತವನ್ನು ಚಲಾಯಿಸಬೇಕೆಂದು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು,ಸಿಂದಗಿ ಮಂಡಲದ ಅಧ್ಯಕ್ಷರಾದ ಈರಣ್ಣಾ ರಾವೂರ,ಕಾಶಿನಾಥಗೌಡ ಗಂಗನಳ್ಳಿ, ಶ್ರೀಮಂತಗೌಡ ನಾಗೂರ,ಶರಣಪ್ಪ ಕಣ್ಮೇಶ್ವರ,ಶಂಕರಲಿಂಗ ಕಡ್ಲೇವಾಡ,ಸಿದ್ದು ಹೀರಾಪೂರ,ಬಸವರಾಜ ತಾವರಖೇಡ ಮುಂತಾದವರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group