ಯುವ ಪ್ರಶಸ್ತಿಗೆ ರಮೇಶ ಕಮತಗಿ ಆಯ್ಕೆ

Must Read

ಬಾಗಲಕೋಟೆ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಗೆ ಜಿಲ್ಲೆಯ ಕಮತಿಗಿಯ ಯುವಕ ರಮೇಶ ಕಮತಗಿ, ಆಯ್ಕೆಗೊಂಡಿದ್ದಾರೆ

ಈ ಆಯ್ಕೆಯು  ಅವರ ಅಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ ಆಯ್ಕೆಗೊಂಡ ರಮೇಶ ಕಮತಗಿ ಮಾತನಾಡಿ ಆಯ್ಕೆ ಮಾಡಿದ ಎಲ್ಲರಿಗೂ ಅಭಿನಂದಿಸಿದರಲ್ಲದೆ ಮತ್ತಷ್ಟು ಜವಾಬ್ದಾರಿಯನ್ನೂ ಕೂಡ ಹೆಚ್ಚಿಸಿದೆ. ಎಂದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದಿನಾಂಕ 18-01-2024 ಶನಿವಾರ ದಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

- Advertisement -
- Advertisement -

Latest News

ಪ್ರೊ. ಭೀಮರಾಯ ಬಿರಾದಾರರಿಗೆ ಪಿಎಚ್ ಡಿ

ಸಿಂದಗಿ : ಪಟ್ಟಣದ ಪ್ರೊ. ಭೀಮರಾಯ ರುದ್ರಗೌಡ ಬಿರಾದಾರ ಇವರಿಗೆ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕರ್ನಾಟಕ ಸುರತ್ಕಲ್ ಮಂಗಳೂರು ವತಿಯಿಂದ ಪಿಎಚ್.ಡಿ ಪದವಿ ನೀಡಿ...
- Advertisement -

More Articles Like This

- Advertisement -
close
error: Content is protected !!
Join WhatsApp Group