spot_img
spot_img

ಹೊಸ ವರ್ಷದ ನಿಮಿತ್ತ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ

Must Read

- Advertisement -

ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್ ಪ್ರೌಢಶಾಲೆಯಲ್ಲಿ ಹೊಸ ವರ್ಷದ ನಿಮಿತ್ತ ವಿದ್ಯಾರ್ಥಿಗಳಿಗೆ ವಿಷಯಾಧಾರಿತ ರಂಗೋಲಿ ಚಿತ್ರ ಬಿಡಿಸುವ ಸ್ಪರ್ಧೆಗಳು ಜರುಗಿದವು.

ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಎಸ್ ಹೊಸಟ್ಟಿ, ಶಿಕ್ಷಕರಾದ ಆರ್.ಕೆ.ಕಳಸಣ್ಣವರ, ಸಿ.ಎಂ ಹಂಜಿ ಕಾರ್ಯನಿರ್ವಹಿಸಿದರು. ಚಿತ್ರ ಕಲಾ ಶಿಕ್ಷಕ ಎಸ್ ಎಸ್ ಕುರಣೆ ನಿರ್ವಹಣೆ ಮಾಡಿದರು.

ಸ್ಪರ್ಧೆಯಲ್ಲಿ  ವಿದ್ಯಾರ್ಥಿಗಳು ವಿಜ್ಞಾನ ಚಿತ್ರಗಳನ್ನು ಬಿಡಿಸುವಲ್ಲಿ ಸ್ವಾತಿ ಬೀಸನಕೊಪ್ಪ, ಐಶ್ವರ್ಯ ಗಡಾದ್, ಸಾನಿಯಾ ನದಾಫ್, ನಾಗಮ್ಮ ಮಾನೆ. ಸುಶ್ಮಿತಾ ಹಳ್ಳೂರ ಬಹುಮಾನಗಳನ್ನು ಪಡೆದುಕೊಂಡರು.

- Advertisement -

ಈ ಸಮಯದಲ್ಲಿ ಶಿಕ್ಷಕರಾದ ಬಿ.ಕೆ.ಕಾಡಪ್ಪಗೊಳ್, ಆರ್.ಬಿ.ಗಂಗರಡ್ಡಿ, ಆರ್.ಎಂ.ಕಾಂಬಳೆ, ಆರ್.ಕೆ ಕಳಸಣ್ಣವರ , ರವಿ ಹೊಸಟ್ಟಿ ಮತ್ತಿತರರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -

More Articles Like This

- Advertisement -
close
error: Content is protected !!
Join WhatsApp Group