ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಸಂಭ್ರಮದ ರಥಸಪ್ತಮಿ

Must Read

ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ ಇದರ ಶಾಖೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿಂದು (ಫೆ.16) ರಥಸಪ್ತಮಿ ಪ್ರಯುಕ್ತ ಬಹಳ ಅದ್ಧೂರಿಯಾಗಿ ಪ್ರಧಾನ ವ್ಯವಸ್ಥಾಪಕ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ) ನೇತೃತ್ವದಲ್ಲಿ ಉತ್ಸವ ಜರುಗಿತು.

ಉತ್ಸವಮೂರ್ತಿಯನ್ನು ದೇವಸ್ಥಾನದ ಸುತ್ತಲೂ ಮೂರು ಸುತ್ತು ತರಲಾಯಿತು. ದೇವರ ಪೂಜಾ ಕಾರ್ಯಕ್ರಮಗಳು ಬಹಳ ಅದ್ಧೂರಿಯಾಗಿ ಮೂಡಿಬಂತು. ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾದರು. ಮಹಾಮಂಗಳಾರತಿ, ತೀರ್ಥ ಪ್ರಸಾದದೊಂದಿಗೆ ದೇವರ ಕಾರ್ಯಕ್ರಮಗಳು ಸಂಪನ್ನಗೊಂಡಿತು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group