Homeಸುದ್ದಿಗಳುಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥರಿಂದ 'ಸ್ತುತಿಮಾಲ' ಬಿಡುಗಡೆ 

ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥರಿಂದ ‘ಸ್ತುತಿಮಾಲ’ ಬಿಡುಗಡೆ 

ದಾಸ ಸಾಹಿತ್ಯ ಪ್ರಚಾರ ಮಾಧ್ಯಮ – ಶ್ರೀನಿವಾಸ  ಉತ್ಸವ ಬಳಗ ಪ್ರಕಟಿಸಿರುವ ಭಜನಾಮೃತದೊಂದಿಗೆ  ಹರಿಕಥಾಮೃತಸಾರದ ಆದ್ಯಂತಶ್ಲೋಕ ಸಹಿತ  ನಿತ್ಯ ಪಠನೀಯ ‘ಸ್ತುತಿಮಾಲ’

ದಶಮಾನೋತ್ಸವ ನೆನಪಿನ ಸಂಚಿಕೆಯನ್ನು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಸಂಚಿಕೆಯ ಸಂಗ್ರಹ ಮತ್ತು ಸಂಪಾದನೆ ಮಾಡಿರುವ ಡಾ.ಎ.ಬಿ.ಶ್ಯಾಮಾಚಾರ್ಯ, ಬಳಗದ ಪದಾಧಿಕಾರಿಗಳಾದ ಡಾ.ಟಿ.ವಾದಿರಾಜ , ಬಿ.ಆರ್.ವಿ.ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

Most Popular

error: Content is protected !!
Join WhatsApp Group