spot_img
spot_img

ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥರಿಂದ ‘ಸ್ತುತಿಮಾಲ’ ಬಿಡುಗಡೆ 

Must Read

spot_img
- Advertisement -

ದಾಸ ಸಾಹಿತ್ಯ ಪ್ರಚಾರ ಮಾಧ್ಯಮ – ಶ್ರೀನಿವಾಸ  ಉತ್ಸವ ಬಳಗ ಪ್ರಕಟಿಸಿರುವ ಭಜನಾಮೃತದೊಂದಿಗೆ  ಹರಿಕಥಾಮೃತಸಾರದ ಆದ್ಯಂತಶ್ಲೋಕ ಸಹಿತ  ನಿತ್ಯ ಪಠನೀಯ ‘ಸ್ತುತಿಮಾಲ’

ದಶಮಾನೋತ್ಸವ ನೆನಪಿನ ಸಂಚಿಕೆಯನ್ನು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಸಂಚಿಕೆಯ ಸಂಗ್ರಹ ಮತ್ತು ಸಂಪಾದನೆ ಮಾಡಿರುವ ಡಾ.ಎ.ಬಿ.ಶ್ಯಾಮಾಚಾರ್ಯ, ಬಳಗದ ಪದಾಧಿಕಾರಿಗಳಾದ ಡಾ.ಟಿ.ವಾದಿರಾಜ , ಬಿ.ಆರ್.ವಿ.ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group