ಏತ ನೀರಾವರಿ ಯೋಜನೆ ಮಂಜೂರು ಮಾಡಲು ಈರಣ್ಣ ಕಡಾಡಿಯವರಿಗೆ ಮನವಿ

Must Read

ಸವದತ್ತಿ – ತಾಲೂಕಿನ ಉಳ್ಳಿಗೇರಿ .ಇನಾಮಹೊಂಗಲ, ಚಿಕ್ಕ ಉಳ್ಳಿಗೇರಿ,ಯಡ್ರಾವಿ,ಬೆಡಸೂರ ಹಾಗೂ ಸಂಗ್ರೇಶಕೊಪ್ಪ ಗ್ರಾಮಗಳಿಗೆ ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ ಮಂಜೂರು ಮಾಡಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ತಾಲೂಕಿನ ಚಿಕ್ಕ ಉಳ್ಳೀಗೇರಿ ಗ್ರಾಮದಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿಯವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾದ್ಯಕ್ಷ ಚೂಣಪ್ಪ ಪೂಜೇರಿ. ಬೆಳಗಾವಿ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ನಾಯಕ,ಪ್ರಧಾನ ಕಾರ್ಯದರ್ಶಿ ವೀರೇಶ ಮಂಡೇದ. ಸವದತ್ತಿ ತಾಲೂಕಾ ಅಧ್ಯಕ್ಷ ಸುರೇಶ ಸಂಪಗಾಂವ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಈಶ್ವರ ಶಿಲೇದಾರ, ಬೈಲಹೊಂಗಲ ತಾಲೂಕಾಧ್ಯಕ್ಷ ಮಹಾಂತೇಶ ಹಿರೇಮಠ ಉಪಸ್ಥಿತರಿದ್ದರು.

Latest News

ಸ್ವರ ಗಾರುಡಿಗ ಸಿದ್ಧರಾಮ ಜಂಬಲದಿನ್ನಿ

ಹೈದ್ರಾಬಾದ ಕರ್ನಾಟಕದ ಇನ್ನೊಂದು ಅಪೂರ್ವದ ಕಲಾವಿದ ಶ್ರೇಷ್ಠ ಗಾಯಕ ಸಿದ್ಧರಾಮ ಜಂಬಲದಿನ್ನಿ ನಾಡು ನುಡಿ ಸಂಸ್ಕೃತಿಯ ಹಿರಿಯ ರಾಯಭಾರಿ . ರಾಯಚೂರಿನ ಬಿಸಿಲು ಬೇಗೆಯಲ್ಲಿ ಹಿಂದುಸ್ತಾನ್...

More Articles Like This

error: Content is protected !!
Join WhatsApp Group