ವೃಂದ ಮತ್ತು ನಿಯಮಗಳನ್ನು ತಿದ್ದುಪಡಿಗೆ ಆಕ್ಷೇಪಣೆ ಸಲ್ಲಿಸಿ ಮನವಿ

Must Read

ಸವದತ್ತಿ – ಕಂದಾಯ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ಮತ್ತು ಗ್ರಾಮಲೆಕ್ಕಿಗರು ತಹಶೀಲ್ದಾರ ಪ್ರಶಾಂತ ಪಾಟೀಲ್ ರವರಿಗೆ ಮನವಿ ಸಲ್ಲಿಸಿ ವೃಂದ ಮತ್ತು ನಿಯಮಗಳ ತಿದ್ದುಪಡಿಗೆ ಆಕ್ಷೇಪಣೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ ತಿ. ಆಯಟ್ಟಿ ಮಾತನಾಡಿ, ಕಂದಾಯ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ಮತ್ತು ಗ್ರಾಮಲೆಕ್ಕಿಗರು ಜೇಷ್ಠತಾ ಪಟ್ಟಿಯನ್ನು ಒಗ್ಗೂಡಿಸಲು ವೃಂದ ಮತ್ತು ನಿಯಮಗಳನ್ನು ತಿದ್ದುಪಡಿ ಮಾಡಿರುವುದಕ್ಕೆ ಆಕ್ಷೇಪಣೆಯನ್ನು ಸಲ್ಲಿಸಿರುತ್ತೇವೆ ಎಂದು ಮಾತನಾಡಿದರು

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ದ್ವಿ.ದ ಸಹಾಯಕಾರದ ಸುರೇಶ ಆಯಟ್ಟಿ, ಸುಮಂಗಲಾ ವಿಠ್ಠಲ ಉಪ್ಪಾರ ಶಿವಲೀಲಾ ಮಾರಿಹಾಳ ದೀಪಾ ಮಲ್ಲಪ್ಪಾ ಶಿಂದೋಗಿ ಮಮತಾ ಗಂಗಮ್ಮನವರ ಪುಂಡಲೀಕ ಹಲಕರ್ಣಿ ಕೆಂಪ್ಪಣ ಗಡ್ಕರಿ ಸಬೀರ ಮುಜಾವರ ಉಪಸ್ಥಿತರಿದ್ದರು

Latest News

ಮನುಕುಲದ ಉದ್ಧಾರಕ್ಕಾಗಿ ವಚನಗಳು ಇವೆ – ಶಾಸಕ ಮನಗೂಳಿ

ಸಿಂದಗಿ; ೧೨ ನೇ ಶತಮಾನದಲ್ಲಿ ಶರಣರು ಸಂತರು ಜನಜಾಗೃತಿ ಮಾಡುವ ಮೂಲಕ ಮನಕುಲವನ್ನು ಉದ್ದಾರ ಮಾಡಲು ವಚನಗಳನ್ನು ಬರೆದಿದ್ದಾರೆ ಅವುಗಳನ್ನು ಓದುವ ಪ್ರವೃತ್ತಿಯನ್ನು ಬೆಳೆಸುವ ಕಾರ್ಯಕ್ಕೆ...

More Articles Like This

error: Content is protected !!
Join WhatsApp Group