ವೃಂದ ಮತ್ತು ನಿಯಮಗಳನ್ನು ತಿದ್ದುಪಡಿಗೆ ಆಕ್ಷೇಪಣೆ ಸಲ್ಲಿಸಿ ಮನವಿ

Must Read

ಸವದತ್ತಿ – ಕಂದಾಯ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ಮತ್ತು ಗ್ರಾಮಲೆಕ್ಕಿಗರು ತಹಶೀಲ್ದಾರ ಪ್ರಶಾಂತ ಪಾಟೀಲ್ ರವರಿಗೆ ಮನವಿ ಸಲ್ಲಿಸಿ ವೃಂದ ಮತ್ತು ನಿಯಮಗಳ ತಿದ್ದುಪಡಿಗೆ ಆಕ್ಷೇಪಣೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ ತಿ. ಆಯಟ್ಟಿ ಮಾತನಾಡಿ, ಕಂದಾಯ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ಮತ್ತು ಗ್ರಾಮಲೆಕ್ಕಿಗರು ಜೇಷ್ಠತಾ ಪಟ್ಟಿಯನ್ನು ಒಗ್ಗೂಡಿಸಲು ವೃಂದ ಮತ್ತು ನಿಯಮಗಳನ್ನು ತಿದ್ದುಪಡಿ ಮಾಡಿರುವುದಕ್ಕೆ ಆಕ್ಷೇಪಣೆಯನ್ನು ಸಲ್ಲಿಸಿರುತ್ತೇವೆ ಎಂದು ಮಾತನಾಡಿದರು

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ದ್ವಿ.ದ ಸಹಾಯಕಾರದ ಸುರೇಶ ಆಯಟ್ಟಿ, ಸುಮಂಗಲಾ ವಿಠ್ಠಲ ಉಪ್ಪಾರ ಶಿವಲೀಲಾ ಮಾರಿಹಾಳ ದೀಪಾ ಮಲ್ಲಪ್ಪಾ ಶಿಂದೋಗಿ ಮಮತಾ ಗಂಗಮ್ಮನವರ ಪುಂಡಲೀಕ ಹಲಕರ್ಣಿ ಕೆಂಪ್ಪಣ ಗಡ್ಕರಿ ಸಬೀರ ಮುಜಾವರ ಉಪಸ್ಥಿತರಿದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group