ಬೀದಿ ನಾಯಿಗಳ ಹಾವಳಿ ತಡೆಯಲು ಮನವಿ

Must Read

ಸವದತ್ತಿ – ತಾಲೂಕಿನ ಕುರುವಿನಕೊಪ್ಪ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರು ಆತಂಕಪಡುವಂತಾಗಿದೆ..

ಜಾನವಾರುಗಳಿಗೆ ಈಗಾಗಲೇ ತೊಂದರೆ ಆಗಿದ್ದು, ಮುಂದೆ ಯಾವುದೇ ಅನಾಹುತ ಆಗುವ ಮುನ್ನ ಗ್ರಾಮ ಪಂಚಾಯಿತಿಯವರು ಸೂಕ್ತ ಕ್ರಮ ಕೈಗುಳ್ಳುವಂತೆ ಗ್ರಾಮ ಪಂಚಾಯಿತಿ ಗೊರವನಕೊಳ್ಳ ಅಧಿಕಾರಿಗಳಿಗೆ ಗ್ರಾಮಸ್ಥರ ಸಹಿ ಸಂಗ್ರಹಿಸಿ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಓಂಕಾರ ಸಮಗ್ರ ಗ್ರಾಮೀಣ ಸೇವಾ ಸಂಘ (ರಿ) ಅಧ್ಯಕ್ಷ ಸೋಮಯ್ಯ ಪಾಟೀಲ, ರಾಮಚಂದ್ರ ಹುಜರತ್ತಿ, ಶೀವಾನಂದ ಪಾಟೀಲ, ಪರಶುರಾಮ ರಾವುತ,  ಉಮೇಶ ರಾವುತ, ಚೇತನ ರಾವುತ ಹಾಗೂ ಗ್ರಾಮದ ಯುವಕರು ಉಪಸ್ಥಿತರಿದ್ದರು,

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group