spot_img
spot_img

ವೀರಭದ್ರೇಶ್ವರ ಜಯಂತ್ಯುತ್ಸವದಲ್ಲಿ ಭಾಗವಹಿಸಲು ಮನವಿ

Must Read

spot_img
- Advertisement -

ಮೂಡಲಗಿ: ಬೆಳಗಾವಿಯ ಗಾಂಧಿ ಭವನದಲ್ಲಿ ಅ.8 ರಂದು ಮುಂಜಾನೆ 11 ಕ್ಕೆ ನಾಡಿನ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಮತ್ತು ನೇತೃತ್ವದಲ್ಲಿ ಹಾಗೂ ಸಂಸದರು, ಸಚಿವರು, ಶಾಸಕರು, ರಾಜಕೀಯ ಮುತ್ಸದ್ಧಿಗಳು, ವಿವಿಧ ಪ್ರಮುಖರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ವೇದಿಕೆಯಿಂದ ಜರುಗುವ ಶ್ರೀ ವೀರಭದ್ರೇಶ್ವರ  ಜಯಂತ್ಯುತ್ಸವ ಹಾಗೂ ವೀರಶೈವ ಲಿಂಗಾಯತ ಸಮುದಾಯಕ್ಕೆ ಒಬಿಸಿ ಮೀಸಲಾತಿ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವೀರಶೈವ ಲಿಂಗಾಯತ ವೇದಿಕೆಯ ರಾಜ್ಯ ಕಾರ್ಯದರ್ಶಿ ಮೂಡಲಗಿ ತಾಲೂಕಿನ ಕಲ್ಲೋಳಿಯ ಮಂಜುಳಾ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಲೇಖನ : ಆ ನಾಲ್ಕು ಜನ ಯಾರು ?

ಹೌದು, ದಿನ ಬೆಳಗಾದರೆ ಮಾಡೋಕೆ ನೂರೆಂಟು ಕೆಲಸ ಇದ್ರು ಅದೇನೋ ದುಗುಡ, ದುಮ್ಮಾನಗಳು ಕಾಡುತ್ತಲೇ ಇರುತ್ತವೆ. ಎಲ್ಲಿಯವರೆಗೆ ಎಂದರೆ ನಾವು ಮಾಡುವ ಕೆಲಸದ ಮೇಲೆ ಗುರಿ...
- Advertisement -

More Articles Like This

- Advertisement -
close
error: Content is protected !!
Join WhatsApp Group