spot_img
spot_img

ವೀರಭದ್ರೇಶ್ವರ ಜಯಂತ್ಯುತ್ಸವದಲ್ಲಿ ಭಾಗವಹಿಸಲು ಮನವಿ

Must Read

spot_img
- Advertisement -

ಮೂಡಲಗಿ: ಬೆಳಗಾವಿಯ ಗಾಂಧಿ ಭವನದಲ್ಲಿ ಅ.8 ರಂದು ಮುಂಜಾನೆ 11 ಕ್ಕೆ ನಾಡಿನ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಮತ್ತು ನೇತೃತ್ವದಲ್ಲಿ ಹಾಗೂ ಸಂಸದರು, ಸಚಿವರು, ಶಾಸಕರು, ರಾಜಕೀಯ ಮುತ್ಸದ್ಧಿಗಳು, ವಿವಿಧ ಪ್ರಮುಖರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ವೇದಿಕೆಯಿಂದ ಜರುಗುವ ಶ್ರೀ ವೀರಭದ್ರೇಶ್ವರ  ಜಯಂತ್ಯುತ್ಸವ ಹಾಗೂ ವೀರಶೈವ ಲಿಂಗಾಯತ ಸಮುದಾಯಕ್ಕೆ ಒಬಿಸಿ ಮೀಸಲಾತಿ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವೀರಶೈವ ಲಿಂಗಾಯತ ವೇದಿಕೆಯ ರಾಜ್ಯ ಕಾರ್ಯದರ್ಶಿ ಮೂಡಲಗಿ ತಾಲೂಕಿನ ಕಲ್ಲೋಳಿಯ ಮಂಜುಳಾ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group