spot_img
spot_img

Times of ಕರ್ನಾಟಕ ವರದಿಗೆ ಸ್ಪಂದಿಸಿ ತನಿಖೆಗೆ ಸೂಚಿಸಿದ ಖಂಡ್ರೆ

Must Read

- Advertisement -

ಬೀದರ – ಅಂಗನವಾಡಿಯೊಂದರಲ್ಲಿ ಕಳಪೆ ಆಹಾರ ಸೇವನೆ ಮಾಡಿ ಅಸ್ವಸ್ಥಗೊಂಡ ೧೨ ಮಕ್ಕಳು ಎಂಬ ತಲೆಬರಹದಡಿ ಪ್ರಕಟಗೊಂಡ ವರದಿಗೆ ಸ್ಪಂದಿಸಿರುವ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರು ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದ ತರನಳ್ಳಿ ಗ್ರಾಮದ ಅಂಗನವಾಡಿಯೊಂದರಲ್ಲಿ ಊಟದ ನಂತರ ೧೨ ಮಕ್ಕಳು ಅಸ್ವಸ್ಥಗೊಂಡಿದ್ದು ತಿಳಿದು ದುಃಖವಾಯಿತು.

ಈ ಸಂಬಂಧ ಕೂಡಲೆ ಅಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದ್ದು ಮಕ್ಕಳು ಈಗಾಗಲೇ ಚೇತರಿಸಿಕೊಂಡಿದ್ದು ಯಾವುದೇ ಆತಂಕ ಪಡುವ ಅಗತ್ಯವಿಲ್ಲ.

- Advertisement -

ಈ ನಿರ್ಲಕ್ಷ್ಯತನಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ ಎಂಬುದಾಗಿ ಖಂಡ್ರೆಯವರು ಫೇಸ್ ಬುಕ್ ನಲ್ಲಿ ಬರೆದುಕೊಂಡು Times of ಕರ್ನಾಟಕ ವೆಬ್ ಪತ್ರಿಕೆಯ ಲೋಗೊ ಹಂಚಿಕೊಂಡಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ

ಮುಧೋಳ:  ನಗರ ಶಾಮೇಲ್ಸ್ ಪ್ರೌಢ ಶಾಲೆಯ  ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group