‘ಕಾಣದ ದಾರಿ’ ಕಾದಂಬರಿ ವಿಮರ್ಶೆ ಕವಿಗೋಷ್ಠಿ ಗಾಯನ ಕಾರ್ಯಕ್ರಮ

Must Read

ಹಾಸನದ ಮನೆ ಮನೆ ಕವಿಗೋಷ್ಠಿ ಯ 319ನೇ ತಿಂಗಳ ಕಾರ್ಯಕ್ರಮವು ಗಾಯಕಿ ಶ್ರೀಮತಿ ಜಯಶ್ರೀ ಬಾಲಕೃಷ್ಣರವರ ಪ್ರಾಯೋಜನೆಯಲ್ಲಿ ದಿನಾಂಕ 7-7-2024ರ ಭಾನುವಾರ ಸಂಜೆ ಇಳಿಹೊತ್ತು 4.30ಕ್ಕೆ ಹಾಸನದ ಹೇಮಾವತಿ ನಗರದ ಶ್ರೀ ಬಾಲಕೃಷ್ಣ ಹೆಚ್.ವಿ. ವಿಶ್ರಾಂತ ಉಪನ್ಯಾಸಕರು, 529 ಸವಿತೃ, ಅಂಚೆ ಕಚೇರಿ ರಸ್ತೆ ಇವರ ನಿವಾಸದಲ್ಲಿ ಏರ್ಪಡಿಸಲಾಗಿದೆ.

ಯುವ ಉದಯೋನ್ಮುಖ ಕಾದಂಬರಿಕಾರ ದಯಾನಂದ ಎಸ್. ರವರ ‘ಕಾಣದ ದಾರಿ’ ಕಾದಂಬರಿ ಕುರಿತು ಲೇಖಕಿ ಶ್ರೀಮತಿ ಪ್ರತಿಮಾ ಹಾಸನ್‍ರವರು ವಿಮರ್ಶೆ ಮಾಡುವರು.

ನಂತರ ಆಗಮಿತ ಕವಿಗಳಿಂದ ಕವಿಗೋಷ್ಠಿ ಇರುವುದು. ಕಾರ್ಯಕ್ರಮದಲ್ಲಿ ಗಾಯಕ ಗಾಯಕಿಯರು ರಂಗಭೂಮಿ ಕಲಾವಿದರಿಗೆ ಬಾವಗೀತೆ, ಜನಪದ ಗೀತೆ, ರಂಗಗೀತೆ ಹಾಡಲು ಅವಕಾಶ ಇರುವುದು.

ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು, ಕವಿ ಕವಯತ್ರಿಯರು, ಗಾಯಕ ಗಾಯಕಿಯರು ರಂಗಗೀತೆ ಕಲಾವಿದರು ಭಾಗವಹಿಸಬೇಕೆಂದು ಮನೆ ಮನೆ ಕವಿಗೋಷ್ಠಿ ಸಂಚಾಲಕರು ಸಾಹಿತಿ ಗೊರೂರು ಅನಂತರಾಜು ತಿಳಿಸಿದ್ದಾರೆ.

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group