spot_img
spot_img

ವಿಜ್ಞಾನಿಗಳ ಶ್ರಮಕ್ಕೆ ಪ್ರತಿಫಲ- ಬಾಲಚಂದ್ರ ಜಾರಕಿಹೊಳಿ

Must Read

spot_img
- Advertisement -

ಗೋಕಾಕ: ಚಂದ್ರಯಾನ-೦೩ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯುವ ಮೂಲಕ ಜಗತ್ತಿನಲ್ಲಿಯೇ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶ ಭಾರತವೆಂದು ಗರ್ವದಿಂದ ಹೇಳಬಹುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಚಂದ್ರಯಾನ -೦೩ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಅವರು ಅಭಿನಂದನೆ ತಿಳಿಸಿದರು.

ದೇಶದ ವಿಜ್ಞಾನಿಗಳ ಸತತ ಪರಿಶ್ರಮ ಇಂದು ಫಲ ನೀಡಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಅಭಿನಂದನೆಗಳು ಎಂದು ಅವರು ನುಡಿದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group