spot_img
spot_img

ಮಾ.4ರಂದು ಜಿಲ್ಲೆಯಾದ್ಯಂತ ಪಂಚಮಸಾಲಿಗಳಿಂದ ರಸ್ತೆ ಬಂದ್

Must Read

spot_img

ಮೂಡಲಗಿ: ಕಳೆದ ಎರಡು ವರ್ಷಗಳ ಹೆಚ್ಚು ದಿನಗಳಿಂದ ರಾಜ್ಯದಲ್ಲಿ ಪಂಚಮಸಾಲಿಗಳಿಗೆ 2ಎ ಮೀಸಲಾಗಿ  ವಿವಿಧ ರೀತಿಯ ಹೋರಾಟ ಹಾಗೂ ಕಳೆದ 50 ದಿನಗಳಿಂದ ಪಂಚಮಸಾಲಿ ಶ್ರೀಗಳು ಬೆಂಗಳೂರದಲ್ಲಿ ಸತ್ಯಾಗ್ರಹ ನಡೆಸುತ್ತಿದ್ದರೂ ಸರಕಾರ ಸ್ಪಂದಿಸದ ಕಾರಣ ಶ್ರೀಗಳ ಆದೇಶದಂತೆ ಶನಿವಾರ ಮಾ.4 ರಂದು ಮುಂಜಾನೆ 11 ಗಂಟೆಯಿಂದ  ಬೆಳಗಾವಿ ಜಿಲ್ಲೆಯಾದ್ಯಂತ ತಾಲೂಕಾ ಹಾಗೂ ಗ್ರಾಮಮಟ್ಟದಲ್ಲಿ ಮುಖ್ಯ ರಸ್ತೆಗಳು ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಪಂಚಮಸಾಲಿ  ಸಮಾಜ ಸಂಘಟನೆಯ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ  ನಿಂಗಪ್ಪ ಪಿರೋಜಿ ಅವರು ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಗುರುವಾರದಂದು ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿನ ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಪಂಚಮಸಾಲಿ ಸಮಾಜ ಭಾಂಧವರ ಹೆಚ್ಚಿನ ಸಂಖ್ಯೆಯಲ್ಲಿ ಕೂಡಿಕೊಂಡು ರಸ್ತೆಗಳನ್ನು ಬಂದ ಮಾಡಿ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸವನ್ನು ಮಾಡಬೇಕೆಂದು ಪಿರೋಜಿ ಅವರು ತಿಳಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!