spot_img
spot_img

ರಸ್ತೆ ಡಾಂಬರೀಕರಣ ಮಾಡಿಯೇ ತೀರುತ್ತೇನೆ – ಭೂಸನೂರ

Must Read

spot_img

ಸಿಂದಗಿ: ತಾಲೂಕಿನ ಕೊಕಟನೂರದಿಂದ ಬ್ಯಾಕೋಡ ಗ್ರಾಮಕ್ಕೆ ಹೋಗುವ ರಸ್ತೆ ಡಾಂಬರೀಕರಣ ಮಾಡಿಯೇ ತಿರುಗುತ್ತೇನೆ ಎಂದು ಶಾಸಕ ರಮೇಶ್ ಭೂಸನೂರ ಭರವಸೆ ನೀಡಿದರು.

ತಾಲೂಕಿನ ಕೊಕಟನೂರ ಗ್ರಾಮದ ಶ್ರೀ ಹಿರೋಡೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ಉಪಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲ ಸಚಿವರು ಈ ಕ್ಷೇತ್ರದ ಎಲ್ಲ ಚಿತ್ರಣವನ್ನು ನೋಡಿದ್ದಾರೆ ಆಯಾ ಇಲಾಖಾವಾರು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಆ ಅನುದಾನದಲ್ಲಿ ಎಲ್ಲ ಕಾಮಗಾರಿಗಳಿಗೆ ಚಾಲನೆ ದೊರೆಯುತ್ತವೆ ಎಂದು ಅಭಿಮತ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರವಿಕಾಂತ ನಾಯ್ಕೋಡಿ, ಮಲ್ಲನಗೌಡ ಡಂಬಳ, ನಾಗಪ್ಪ ಶಿವೂರ, ಮಲ್ಲು ಬಗಲಿ, ಪೈಗಂಬರ್ ಮುಲ್ಲಾ, ಬೀರು ಕನ್ನೂರ, ಜಟ್ಟೇಪ್ಪ ಹರನಾಳ, ಕಾಸಪ್ಪ ಬಡಿಗೇರ,ಮಲ್ಲು ಮಾಲಗಾರ, ನಿಂಗು ಬಡಿಗೇರ, ರೇವಣಸಿದ್ದ ಕೆರೂರಮಠ ಇನ್ನಿತರರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಸೈನಿಕರಂತೆ ಸದಾ ಸೇವೆ ಸಲ್ಲಿಸುವ ಪೊಲೀಸರ ಕಾರ್ಯ ಸ್ತುತ್ಯರ್ಹ- ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ...
- Advertisement -

More Articles Like This

- Advertisement -
close
error: Content is protected !!