ಕುಡಿಯುವ ನೀರು ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ ರುದ್ರೇಶ ಘಾಳೆ

Must Read

ಬೆಳಗಾವಿ – ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ ಪಡಿಸಿದ್ದು ಹಾಗೂ ಸಾಮಾನ್ಯ ಸ್ಥಿತಿಗೆ ಬಂದಿರುತ್ತದೆ ಎಂದು ಬೆಳಗಾವಿ ಮಹಾನಗರಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳೆ ಅವರು ಹೇಳಿದ್ದಾರೆ.

ಇನ್ನು ಮುಂದೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲಾಗುವುವುದು ಎಂದು ಅವರು ಪತ್ರಕರ್ತರಿಗೆ ತಿಳಿಸಿದರು.

ಬೆಳಗಾವಿ ನಗರ ಪ್ರದೇಶಗಳಲ್ಲಿ ಅವೈಜ್ಞಾನಿಕವಾಗಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಾ ಇರುವುದು ಗಮನಕ್ಕೆ ಬಂದಿದೆ.ಈ ಸಮಸ್ಯೆಗೆ ಶೀಘ್ರ ಇತಿಶ್ರೀ ಹಾಡಲು ಪ್ರಯತ್ನಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಮಾಹಿತಿ ನೀಡಿದರು.

Latest News

ಪ್ರಪಂಚಕ್ಕೆ ಯೋಗ ಪರಿಚಯಿಸಿದ್ದು ಭಾರತ- ತಹಶೀಲ್ದಾರ ಗುಡುಮೆ

ಮೂಡಲಗಿ:-ಯೋಗವು ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆ ತರುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ ಎಂದು ಮೂಡಲಗಿ ತಹಶೀಲ್ದಾರ ಶ್ರೀಶೈಲ ಗುಡುಮೆ ಹೇಳಿದರು.ಮೂಡಲಗಿ ಶಿಕ್ಷಣ ಸಂಸ್ಥೆಯ...

More Articles Like This

error: Content is protected !!
Join WhatsApp Group