spot_img
spot_img

ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ ತರಬೇತಿ ಕಾರ್ಯಕ್ರಮ

Must Read

spot_img
- Advertisement -

ಬೆಳಗಾವಿ – ಜಿಲ್ಲಾ ಪಂಚಾಯತ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಚಿಕ್ಕೋಡಿ ವಿಭಾಗ  ಇವರ ಸಹಯೋಗದಲ್ಲಿ    ದಿನಾಂಕ 10 ರಂದು ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ನಿಪ್ಪಾಣಿ ತಾಲೂಕಾ ಪಂಚಾಯತಿಯಲ್ಲಿ   ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ , ವಾಟರ್ ಮೆನ್, ಪಂಚಾಯ್ತಿಯ ಅಭಿವೃಧ್ದಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರ, ಅಂಗನವಾಡಿ ಕಾರ್ಯಕರ್ತೆಯರು, FTK Kit , ನೀರಿನ ಗುಣಮಟ್ಟ ಪರೀಕ್ಷೆ ಯ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯನಿರ್ವಾಹಕ ಅಭಿಯಂತರಾದ  ಪಾಂಡುರಂಗರಾವ್ ಮಾತನಾಡಿ, ಜೆ.ಜೆ.ಯಂ. ಯೋಜನೆಯ ಉದ್ದೇಶಗಳು, ನೀರಿನ ಗುಣಮಟ್ಟ ಪರೀಕ್ಷೆ ಮಾಡುವ ಅಗತ್ಯತೆ ಬಗ್ಗೆ , ನೀರಿನ ಮಿತ ಬಳಕೆ ಬಗ್ಗೆ ಹಾಗೂ ಸಮುದಾಯದ ಪಾಲ್ಗೊಳ್ಳುವಿಕೆ, ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ , ವಾಟರ್ ಮೆನ್, ಆಶಾ ಕಾರ್ಯಕರ್ತೆಯರ, ಅಂಗನವಾಡಿ ಕಾರ್ಯಕರ್ತೆಯರು, FTK Kit ಮೂಲಕ ನೀರಿನ ಗುಣಮಟ್ಟ ಪರೀಕ್ಷೆ ಯ ತರಬೇತಿ ಪಡೆದುಕೊಂಡು ತಮ್ಮ ತಮ್ಮ ಗ್ರಾಮ ಪಂಚಾಯತಯಲ್ಲಿ, FTK Kit ಮೂಲಕ ನೀರಿನ ಗುಣಮಟ್ಟ ಪರೀಕ್ಷೆ ಮಾಡಬೇಕು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ನಿಪ್ಪಾಣಿ ಸಹಾಯಕ ನಿರ್ದೇಶಕರು ಚಂದ್ರಕಾಂತ ಆರ್ ನಂದಗಾವೆ, ಜಿಲ್ಲಾ ಯೋಜನಾ ವ್ಯವಸ್ಥಾಪಕರು ದೀಪಕ್.ಕೆ, ಪ್ರಯೋಗಾಲಯ ತಜ್ಞರಾದ ಮಹಾಂತೇಶ ಅಂಬಿ, ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಗಳು, ನೀರು ನೈರ್ಮಲ್ಯ ಸಮಿತಿಯ ಸದ್ಯಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group